ಸಂಕಷ್ಟದಲ್ಲಿರುವ ಹಿರಿಯ ಸಾಹಿತಿ ಬನ್ನೂರು ಕೆ ರಾಜುರವರಿಗೆ ಸರ್ಕಾರ, ಸಂಘ, ಸಂಸ್ಥೆ ಸ್ಪಂದಿಸಬೇಕಿದೆ..

ಮೈಸೂರು: ಸಾಹಿತಿ, ಸಂಸ್ಕೃತಿಯ ಸಂಘಟಕ, ಅಂಕಣ ಬರಹಗಾರ, ಪತ್ರಕರ್ತ, ಕನ್ನಡ ನೆಲ, ಜಲ, ಭಾಷೆ ವಿಷಯಕ್ಕೆ ಬಂದಾಗ ಹೋರಾಟಕ್ಕೆ ನಿಲ್ಲುವ ಕನ್ನಡ ಪ್ರೇಮಿ, ಕವಿ ಬನ್ನೂರು ಕೆ ರಾಜು ಅವರು ಕಳೆದ 10 ತಿಂಗಳಿನಿಂದ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಸಂಕಷ್ಟದಲ್ಲಿರುವ ಈ ಸಂದರ್ಭ ಅವರಿಗೆ ಸರ್ಕಾರ, ಸಂಘ, ಸಂಸ್ಥೆಗಳು ಸ್ಪಂದಿಸುವಂತೆ ರಾಜೇಂದ್ರ ಪ್ರಸಾದ್ ಹೊನ್ನಲಗೆರೆ ಮನವಿ ಮಾಡಿದ್ದಾರೆ. ಕಳೆದ 4 ದಶಕಗಳಿಗೆ ಮಿಗಿಲಾಗಿ ಕನ್ನಡ ಸಾರಸತ್ವ ಲೋಕಕ್ಕೆ … Continue reading ಸಂಕಷ್ಟದಲ್ಲಿರುವ ಹಿರಿಯ ಸಾಹಿತಿ ಬನ್ನೂರು ಕೆ ರಾಜುರವರಿಗೆ ಸರ್ಕಾರ, ಸಂಘ, ಸಂಸ್ಥೆ ಸ್ಪಂದಿಸಬೇಕಿದೆ..