ಮೈಸೂರು ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಗೆ ಆತ್ಮೀಯ ಅಭಿನಂದನೆ ಸಲ್ಲಿಕೆ
ಮೈಸೂರು: ಮೈಸೂರು ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಅವರನ್ನು ಮೈಸೂರು ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದಿಸಲಾಯಿತು. ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದ ಹತ್ತಿರದ ಶಿವ ಸನ್ನಿಧಿ ಗೆಳಯರ ಬಳಗದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ, ಸ್ಮರಣಿಕೆ ನೀಡಿ ಗೌರವದ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಅಖಿಲ ಭಾರತ … Continue reading ಮೈಸೂರು ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಗೆ ಆತ್ಮೀಯ ಅಭಿನಂದನೆ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed