ಮೈಸೂರಿನ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಅದ್ಧೂರಿ ಗಣರಾಜ್ಯೋತ್ಸವ ಆಚರಣೆ
ಮೈಸೂರು: ಮೈಸೂರಿನ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಧ್ವಜಾರಾಹೋಣ ಮಾಡುವುದರ ಮೂಲಕ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಾ. ವಿಜಯ್ ಕುಮಾರ್ ಬಿ.ಆರ್.ಪಿ ಲಕ್ಷ್ಮಿಪುರಂ ಕ್ಲಸ್ಟರ್ ಮೈಸೂರು ಹಾಗೂ ಪ್ರಕಾಶ್ ಸಿ ಆರ್ ಪಿ ಲಕ್ಷ್ಮಿಪುರಂ ಕ್ಲಸ್ಟರ್ ಮೈಸೂರು ಆಗಮಿಸಿ ಮಾತನಾಡಿ, ಸ್ವಾತಂತ್ರ್ಯದ ಹಿನ್ನೆಲೆ, ಸ್ವಾತಂತ್ರ್ಯದ ಪ್ರಾಮುಖ್ಯತೆ ಸಂವಿಧಾನದ ರಚನಾ ಸಮಯ, ಗಣರಾಜ್ಯೋತ್ಸವದ ಪ್ರಾಮುಖ್ಯತೆ, ಹಾಗೂ ಜೀವನ ಅಭಿವೃದ್ಧಿ, ಛಲ, ಗುರಿ, ಸಾಧನೆ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಗೌರವಾನ್ವಿತ ಅಧ್ಯಕ್ಷರಾದ ಟಿ … Continue reading ಮೈಸೂರಿನ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಅದ್ಧೂರಿ ಗಣರಾಜ್ಯೋತ್ಸವ ಆಚರಣೆ
Copy and paste this URL into your WordPress site to embed
Copy and paste this code into your site to embed