ಹೇಮಾವತಿ ವಿ. ಹೆಗಡೆರವರ ಹುಟ್ಟು ಹಬ್ಬದ ಅಂಗವಾಗಿ ಫಲಾನುಭವಿಗಳಿಗೆ ಹಣ್ಣು ವಿತರಣೆ

 ಹೊಸೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ವಿ. ಹೆಗಡೆ  ಅವರ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಸಾಲಿಗ್ರಾಮ ತಾಲೂಕಿನ ವಾತ್ಸಲ್ಯ ಯೋಜನೆಯ 35 ಫಲಾನುಭವಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳದ ಗ್ರಾಮೀಣ ಅಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ಜಿಲ್ಲಾ ಕಚೇರಿಯ ಪ್ರಬಂಧಕ ರಾಜೇಶ್, ಮೇಲ್ವಿಚಾರಕಿ ಸಂಗೀತ, ಸೇವಾ ಪ್ರತಿನಿಧಿ ಪವಿತ್ರ ಹಾಜರಿದ್ದರು. ಚಿಕ್ಕಹನಸೋಗೆ  ಹಾಲು ಉತ್ಪಾದಕರ ಮಹಿಳಾ … Continue reading ಹೇಮಾವತಿ ವಿ. ಹೆಗಡೆರವರ ಹುಟ್ಟು ಹಬ್ಬದ ಅಂಗವಾಗಿ ಫಲಾನುಭವಿಗಳಿಗೆ ಹಣ್ಣು ವಿತರಣೆ