ಈ ಬಾರಿ ಚುಂಚನಕಟ್ಟೆ ಶ್ರೀರಾಮ ದೇವಾಲಯದ ಹುಂಡಿಗೆ ಬಿದ್ದ ಕಾಣಿಕೆ ಹಣವೆಷ್ಟು ಗೊತ್ತಾ?
ಹೊಸೂರು(ಸಂಘಟನೆ ಮಂಜುನಾಥ್): ಇತಿಹಾಸ ಪ್ರಸಿದ್ದ ಚುಂಚನಕಟ್ಟೆ ಶ್ರೀರಾಮ ದೇವಾಲಯದ ಹುಂಡಿಯಲ್ಲಿನ ಭಕ್ತರ ಕಾಣಿಕ ಹಣ ಎಣಿಕೆ ಕಾರ್ಯ ಸಾಂಗವಾಗಿ ನಡೆದಿದ್ದು, 5.68 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಸಾಲಿಗ್ರಾಮ ತಹಸೀಲ್ದಾರ್ ರುಕಿಯಾ ಬೇಗಂ ಹಾಗೂ ಉಪ ತಹಸೀಲ್ದಾರ್ ಮಹೇಶ್ ನೇತೃತ್ವದಲ್ಲಿ ಪೊಲೀಸ್ ಭದ್ರತೆಯೊಂದಿಗೆ ಹುಂಡಿಯಲ್ಲಿನ ಭಕ್ತರ ಕಾಣಿಕೆ ಹಣದ ಎಣಿಕೆ ಕಾರ್ಯ ನಡೆಸಿದ್ದು ಈ ಬಾರಿ 5.68.100 ಲಕ್ಷರೂ.ಗಳ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು. ಕಳೆದ ಜನವರಿ ತಿಂಗಳಲ್ಲಿ ನಡೆದ ಜಾನುವಾರು ಜಾತ್ರೆ ಹಾಗೂ ಶ್ರೀರಾಮ ದೇವರ ಬ್ರಹ್ಮರಥೋತ್ಸವ … Continue reading ಈ ಬಾರಿ ಚುಂಚನಕಟ್ಟೆ ಶ್ರೀರಾಮ ದೇವಾಲಯದ ಹುಂಡಿಗೆ ಬಿದ್ದ ಕಾಣಿಕೆ ಹಣವೆಷ್ಟು ಗೊತ್ತಾ?
Copy and paste this URL into your WordPress site to embed
Copy and paste this code into your site to embed