ಕೊಡಗಿನ ‘ನಾಳೆ’ ನಮ್ಮ ಕೈಯಲ್ಲಿದೆ…. ಈಗ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ…

ಕೊಡಗಿನಲ್ಲಿ ಮೂಲ ನಿವಾಸಿಗಳ ಸಂಖ್ಯೆ ಕುಸಿಯುತ್ತಿದೆ. ಇದಕ್ಕೆ ಕಾರಣಗಳು ಹಲವಾರು ಇದೆಯಾದರೂ ಕೊಡಗಿನ ಅಸ್ತಿತ್ವ ಉಳಿಯಬೇಕಾದರೆ ನಾವೀಗ ಎಚ್ಚೆತ್ತುಕೊಳ್ಳಬೇಕಾಗಿದೆ. ಮತ್ತು ಆ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ.. ಇಷ್ಟಕ್ಕೂ ಇಲ್ಲಿ ಏನಾಗಿದೆ? ಏನಾಗುತ್ತಿದೆ ಎಂಬುದರ ಕುರಿತಂತೆ ಬೆಳಕು ಚೆಲ್ಲುವ ಲೇಖನವನ್ನು ಕಾಯಪಂಡ ವಿಷ್ಣು ನಾಚಪ್ಪ ಬರೆದಿದ್ದಾರೆ. ಇದನ್ನೂ ಓದಿ… ನೆಲಜಿಯ ಕಣ್ಣೀರು ಕರೆದಾಗ… ಕೊಡಗು ಎಚ್ಚೆತ್ತುಕೊಳ್ಳುವ ಸಮಯ…. ಕೊಡಗಿನ ಹಬ್ಬ ಹರಿದಿನಗಳು ಮತ್ತು ಮದುವೆ ಸಮಾರಂಭಗಳಿಗೆ ಹೋದಾಗ ಈಗ ಕಾಣುವ ದೃಶ್ಯ ನಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಅಲ್ಲಿ ಬೇರೆಯವರ ಮಕ್ಕಳು … Continue reading ಕೊಡಗಿನ ‘ನಾಳೆ’ ನಮ್ಮ ಕೈಯಲ್ಲಿದೆ…. ಈಗ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ…