janamanakannada > Blog > Latest > ತುಮಕೂರಿನ ಮಂಜುಳಾ ಲೋಕೇಶ್ ಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿ
ತುಮಕೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಯುವ ಸಂಘಟಗಳ ಒಕ್ಕೂಟವು ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ಅದರಂತೆ 2025-26 ನೇ ಸಾಲಿನ ಪ್ರಶಸ್ತಿಗೆ ತುಮಕೂರಿನ ಮಂಜುಳಾ ಲೋಕೇಶ್ ಅವರನ್ನು ಆಯ್ಕೆ ಮಾಡಿದೆ. ಮಂಜುಳ ಲೋಕೇಶ್ ಅವರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಅವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ವಿಜಯಪುರದ ಮುದ್ದೇ ಬಿಹಾಳ್ ನಲ್ಲಿ ನಡೆದಿದ್ದು, ಆ ಸಮಾರಂಭದಲ್ಲಿ ಮಂಜುಳಾ ಲೋಕೇಶ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಅಂತರ ರಾಷ್ಟ್ರೀಯ ಮಟ್ಟದ ಯೋಗಾ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಸಾಧನೆ ಮಾಡಿದ ಗೀತಾಂಜಲಿಮಣಿಕಂಠ
admin








