ಪತ್ರಕರ್ತರಿಗೆ ಕೃಷಿ ಮಾಧ್ಯಮ ಪ್ರಶಸ್ತಿ ಮತ್ತು ಮಾಧ್ಯಮ ಅಕಾಡೆಮಿ ಫೆಲೋಷಿಪ್ ಗೆ ಅವಕಾಶ… ಇಂದೇ ಅರ್ಜಿ ಸಲ್ಲಿಸಿ!
ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕೃಷಿ ತಂತ್ರಜ್ಞಾನಗಳ ಪ್ರಸರಣೆಯ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ಮಾಧ್ಯಮ ಪ್ರಶಸ್ತಿಯನ್ನು ಪ್ರಾರಂಭಿಸಿದ್ದು, “ಹೊಂಬಾಳೆ ಸಂಹಿತ ಹರಿಣಿಕುಮಾರ್ ಕೃಷಿ ಮಾಧ್ಯಮ ಪ್ರಶಸ್ತಿ-2025” ಗೆ ಅರ್ಜಿ ಆಹ್ವಾನಿಸಲಾಗಿದ್ದು, ಮುದ್ರಣ ಮತ್ತು ವಿದ್ಯಮಾನ ಮಾಧ್ಯಮದ ಪತ್ರಕರ್ತರು, ವರದಿಗಾರರು, ನಿರೂಪಕರು, ಅಧಿಕಾರಿಗಳು ಮತ್ತು ವಿಸ್ತರಣ ಕಾರ್ಯಕರ್ತರು ಅರ್ಜಿಯನ್ನು ಸಲ್ಲಿಸಬಹುದು. ಈ ಪ್ರಶಸ್ತಿಯು ಪ್ರಮಾಣಪತ್ರ ಹಾಗೂ ರೂ.10,000/- ನಗದು ಬಹುಮಾನ ಒಳಗೊಂಡಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಹಳೆಯ ವಿದ್ಯಾರ್ಥಿಗಳ ಸಂಘ (ರಿ), … Continue reading ಪತ್ರಕರ್ತರಿಗೆ ಕೃಷಿ ಮಾಧ್ಯಮ ಪ್ರಶಸ್ತಿ ಮತ್ತು ಮಾಧ್ಯಮ ಅಕಾಡೆಮಿ ಫೆಲೋಷಿಪ್ ಗೆ ಅವಕಾಶ… ಇಂದೇ ಅರ್ಜಿ ಸಲ್ಲಿಸಿ!
Copy and paste this URL into your WordPress site to embed
Copy and paste this code into your site to embed