ಶಾಸಕ‌ ಡಿ.ರವಿಶಂಕರ್ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರ ಒತ್ತಾಯ

ಕೆ.ಆರ್.ನಗರ(ಸಂಘಟನೆ ಮಂಜುನಾಥ್): ಕ್ಷೇತ್ರದ ಶಾಸಕ‌ ಡಿ.ರವಿಶಂಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು  ಕಾಂಗ್ರೆಸ್ ಮುಖಂಡರಾದ ಮಾಜಿ ಗ್ರಾಪಂ ಸದಸ್ಯ ಹೊಸೂರು ಡೈರಿ ಮಾಧು ಮತ್ತು ಮಾಜಿ ಗ್ರಾಫಂ ಉಪಾಧ್ಯಕ್ಷ ಸಾಲೆ ಕೊಪ್ಪಲು ನೂತನ್ ಗೌಡ  ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಳೆದ ಮೂರು ವರ್ಷಗಳಿಂದ ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೆಲಸ‌ ಮಾಡುತ್ತಿರುವ ಅವರಿಗೆ ಪಕ್ಷ ಸಚಿವ ಸ್ಥಾನ ನೀಡುವ ಮೂಲಕ ಸೂಕ್ತ ಸ್ಥಾನಮಾನ ನೀಡಬೇಕು … Continue reading ಶಾಸಕ‌ ಡಿ.ರವಿಶಂಕರ್ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರ ಒತ್ತಾಯ