ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖವಾದ ಅಂಗವಾಗಿದ್ದು ಜಾಗ್ರತೆ ವಹಿಸಿ: ಡಾ.ಕೀರ್ತಿ ಸಲಹೆ
ಸಾಲಿಗ್ರಾಮ(ಸಂಘಟನೆ ಮಂಜುನಾಥ್): ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖವಾದ ಅಂಗವಾಗಿದ್ದು ಅತಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಕೀರ್ತಿ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರುನಾಡ ದೀಪ ಸೇವಾ ಟ್ರಸ್ಟ್, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ಶಸ್ತ್ರ … Continue reading ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖವಾದ ಅಂಗವಾಗಿದ್ದು ಜಾಗ್ರತೆ ವಹಿಸಿ: ಡಾ.ಕೀರ್ತಿ ಸಲಹೆ
Copy and paste this URL into your WordPress site to embed
Copy and paste this code into your site to embed