janamanakannada > Blog > Latest > ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್ ಅವರನ್ನು ಅಭಿನಂದಿಸಿದ ಆರ್.ವಿನೋದ್ ಉಪ್ಪಾರ್
ಮೈಸೂರು: ನಗರ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ನೇಮಕಗೊಂಡಿರುವ ಆರ್.ವಿನೋದ್ ಉಪ್ಪಾರ್ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಎನ್.ಆರ್ ನಾಗೇಶ್, ಸಂಘಟನಾ ಕಾರ್ಯದರ್ಶಿಯಾದ ಶ್ರೀಕಾಂತ್ ಯಾದವ್, ಮುಖಂಡರಾದ ವಿಜಯ್ ಕುಮಾರ್, ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಜೆ.ವಿನಯ್ ಕುಮಾರ್, ಆಶ್ರಯ ಸಮಿತಿ ಸದಸ್ಯರಾದ ಗುಣಶೇಖರ್ ಮತ್ತಿತರರು ಇದ್ದರು.
Tags:K T Mohankumar
admin
You Might Also Like
ಗಾವಡಗೆರೆ ರೈತ ಸೇವಾ ಸಹಕಾರ ಸಂಘಕ್ಕೆ 68.21 ಲಕ್ಷ ನಿವ್ವಳ ಲಾಭ
adminಸೆಪ್ಟೆಂಬರ್ 19, 2026
ಎಲ್ಲ ಸಮಾಜಕ್ಕೂ ಮಿತ್ರ ವಿಶ್ವಕರ್ಮ ಸಮಾಜ: ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ
adminಸೆಪ್ಟೆಂಬರ್ 19, 2026
ಮೈಸೂರು ದಸರಾ… ಮುನ್ನುಡಿ ಬರೆದ ಶ್ರೀರಂಗಪಟ್ಟಣ… ಆರಂಭವಾಗಿದ್ದು ಹೇಗೆ?
adminಸೆಪ್ಟೆಂಬರ್ 19, 2026








