ಶಿವರಾತ್ರಿ ರಾಜೇಂದ್ರ ಕಲಾ ಬಳಗದ ಕಾರ್ಯಕ್ಕೆ ಮಹಾವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ಶ್ಲಾಘನೆ
ಮೈಸೂರು: ಸಾಂಸ್ಕೃತಿಕ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಶಿವರಾತ್ರಿ ರಾಜೇಂದ್ರ ಕಲಾ ಬಳಗ ಸಾರ್ಥಕ ಸೇವೆ ಸಲ್ಲಿಸುತ್ತಿದೆ ಎಂದು ಜೆಎಸ್ಎಸ್ ಮಹಾ ವಿದ್ಯಾ ಪೀಠದ ಕಾರ್ಯದರ್ಶಿ ಎಸ್ ಪಿ ಮಂಜುನಾಥ್ ಶ್ಲಾಘಿಸಿದ್ದಾರೆ. ಮಹಾವಿದ್ಯಾಪೀಠದ ಕಿರು ಸಭಾಂಗಣದಲ್ಲಿ ಫೆ.13ರ ಶುಕ್ರವಾರ ರಾತ್ರಿ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಗ್ರಾಮಸ್ಥರ ಒಕ್ಕೊರಲ ಮನವಿಯಂತೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳವರ ದಿವ್ಯ ಕೃಪಾಶೀರ್ವಾದ ಅನುಮತಿ ಮೇರೆಗೆ ಪ್ರದರ್ಶನ ಗೊಳ್ಳಲಿರುವ ಪ್ರಭುಲಿಂಗ ಲೀಲೆ ನಾಟಕದ ಪ್ರಚಾರ ಕರ ಪತ್ರ ಬಿಡುಗಡೆ … Continue reading ಶಿವರಾತ್ರಿ ರಾಜೇಂದ್ರ ಕಲಾ ಬಳಗದ ಕಾರ್ಯಕ್ಕೆ ಮಹಾವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ಶ್ಲಾಘನೆ
Copy and paste this URL into your WordPress site to embed
Copy and paste this code into your site to embed