ಸುತ್ತೂರು ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಬೆಳಚಲವಾಡಿ ಬಿ.ಆರ್.ಶಿವಕುಮಾರ್
ಮೈಸೂರು: ಮೈಸೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಬೆಳಚಲವಾಡಿ ಬಿ ಆರ್ ಶಿವಕುಮಾರ್ ಆಯ್ಕೆಯಾಗಿದ್ದು, ಮುಂದಿನ ಸಂಘದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಕಾರ್ಯಚಟುವಟಿಕೆಗಳ ಬಗ್ಗೆ ಚಿಂತನೆ ನಡೆಸಿರುವ ಅವರು ಈ ಸಂಬಂಧ ಮೈಸೂರಿನ ಸುತ್ತೂರು ಶ್ರೀ ಮಠದಲ್ಲಿ ಪರಮ ಪೂಜ್ಯರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಂಘದ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶ್ರೀಗಳ ಭೇಟಿಯಸಂದರ್ಭದಲ್ಲಿ ಸಂಘದ ಗೌರವ ಸಂಸ್ಥಾಪಕ ಗೌರವ ಸಲಹೆಗಾರ ಮತ್ತು … Continue reading ಸುತ್ತೂರು ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಬೆಳಚಲವಾಡಿ ಬಿ.ಆರ್.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed